More

    ಕಾರಂಜಾದಿಂದ ನೀರು ಬಿಡುಗಡೆ ಭಾನುವಾರ

    ಬೀದರ್: ಜಿಲ್ಲೆಯ ಭಾಲ್ಕಿ, ಕಮಲನಗರ ಮತ್ತು ಔರಾದ್ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕಾರಂಜಾ ಜಲಾಶಯದಿಂದ ಏ.15ರಂದು ನೀರು ಹರಿಸಲಾಗುವುದು. ಹೀಗಾಗಿ ನದಿಯ ಅಕ್ಕ-ಪಕ್ಕದ ಸಾರ್ವಜನಿಕರು ನದಿಯಲ್ಲಿ ಇಳಿಯುವುದು, ಬಟ್ಟೆ ಒಗೆಯುವುದು, ಈಜು ಹಾಗೂ ಜಾನುವಾರುಗಳಿಗೆ ನೀರು ಕುಡಿಸುವುದು ಮಾಡಬಾರದೆಂದು ಕರ್ನಾಟಕ ನೀರಾವರಿ ನಿಗಮದ ಬೀದರ್ ವಿಭಾಗದ ನಂ.1 ಕಾರ್ಯಪಾಲಕ ಅಭಿಯಂತರ ತಿಳಿಸಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts