ವಾಲಿಶ್ರೀ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ ಶಿಬಿರ

ಬೀದರ್: ವಚನ ವಿಜಯೋತ್ಸವ ನಿಮಿತ್ತ ಇಲ್ಲಿನ ವಾಲಿಶ್ರೀ ಆಸ್ಪತ್ರೆಯು 23 ದಿನ (ಫೆ.12ರವರೆಗೆ)ದ ಉಚಿತ ಚಿಕಿತ್ಸೆ ಶಿಬಿರ ಏರ್ಪಡಿಸಿದೆ.
ಶಿಬಿರಕ್ಕೆ ಚಾಲನೆ ನೀಡಿದ ಪೂಜ್ಯ ಡಾ.ಗಂಗಾಂಬಿಕೆ ಅಕ್ಕ ಮಾತನಾಡಿ, ಫೆ.10ರಿಂದ ಮೂರು ದಿನದ ವಚನ ವಿಜಯೋತ್ಸವ ನಿಮಿತ್ತ ಏರ್ಪಡಿಸಿರುವ ಈ ಶಿಬಿರದ ಸದುಪಯೋಗ ಜನರು ಪಡೆದುಕೊಳ್ಳಬೇಕು ಎಂದು ಕೋರಿದರು. ವಾಲಿ ಗ್ರೂಪ್ ಆಫ್ ಕಂಪನಿ ನಿರ್ದೇಶಕ ಆದೀಶ್ ಆರ್. ವಾಲಿ ಮಾತನಾಡಿ, ಫೆ.12ರವರೆಗೆ ಉಚಿತ ಒಪಿಡಿ, ಡಯಾಲಿಸಿಸ್ ಹಾಗೂ ದೀರ್ಘಕಾಲಿಕ ನೋವುಗಳಿಂದ ಬಳಲುತ್ತಿರುವ ರೋಗಿಗಳಿಗಾಗಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

Share This Article

ಈ 4 ವಿಷಯಗಳ ಬಗ್ಗೆ ಮಾತನಾಡಬೇಡಿ! ಯಶಸ್ವಿ ಜೀವನ ನಿಮ್ಮದೆ…. successful life

successful life: ಪ್ರತಿಯೊಬ್ಬರ ಜೀವನವೂ ಅನಿರೀಕ್ಷಿತ ತಿರುವುಗಳಿಂದ ತುಂಬಿರುತ್ತದೆ. ಯಶಸ್ಸು, ವೈಫಲ್ಯ, ಸಂತೋಷ, ದುಃಖ, ಅದೃಷ್ಟ,…

ನೀವು ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಸಾಲದಲ್ಲಿ ಮುಳುಗುತ್ತಿದ್ದೀರಾ? ಇಲ್ಲಿವೆ ಸಲಹೆಗಳು..Money Tips

Money Tips: ನಾವು ದಿನ ನಿತ್ಯ ಕಷ್ಟ ಪಟ್ಟು ದುಡಿದು ಹಣ ಸಂಪಾದಿಸುತ್ತೇವೆ. ಆದರೆ ನಮ್ಮ…