ಬೀದರ್: ಕಾಶ್ಮೀರದ ಪಹಲ್ಗಾಮ್ ಪಟ್ಟಣ ಸಮೀಪದ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿ ಅತ್ಯಂತ ಪೈಶಾಚಿಕ ಕೃತ್ಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಿರಿಯ ಮುಖಂಡ ರೇವಣಸಿದ್ದಪ್ಪ ಜಾಡರ್ ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ. ಘಟನೆ ತೀವ್ರ ಖಂಡನೀಯ ಇಡೀ ಮಾನವ ಕುಲ ತಲೆ ತಗ್ಗಿಸುವಂಥದ್ದು ಎಂದು ತಿಳಿಸಿದ್ದಾರೆ.
ಭಯೋತ್ಪಾದಕರ ದಾಳಿ ಪೂರ್ವ ನಿಯೋಜಿತ. ಧರ್ಮ ಕೇಳಿ ಪ್ರವಾಸಿಗರನ್ನು ಕೊಂದಿರುವುದು ಅನಾಗರಿಕ ಎಂದು ಹೇಳಿದ್ದಾರೆ.
ಭಾರತದಲ್ಲಿ ಧರ್ಮ ಆಧಾರಿತ ಕ್ರೌರ್ಯಗಳು ಕೊನೆಗೊಳ್ಳಬೇಕು. ಕೇಂದ್ರ ಸರ್ಕಾರ ಈ ದಿಸೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕಲು ಭಯೋತ್ಪಾದಕರ ತಾಣಗಳ ಮೇಲೆ ಸರ್ಜಿಕಲ್ ದಾಳಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಭಯೋತ್ಪಾದಕರ ದಾಳಿ ಪೈಶಾಚಿಕ ಕೃತ್ಯ

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake
Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…
ದೇ ಪದೇ ಗಂಟಲು ನೋವು ಬರುತ್ತಿದೆಯೇ? ಹಾಗಾದ್ರೆ ಈ ಸುಲಭ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ | Home remedies
Home remedies: ಹವಾಮಾನ ಬದಲಾದಂತೆ ಸೋಂಕಿನ ಹರಡುವಿಕೆ ಕೂಡಾ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಅನೇಕ ಜನರು…
ಈರುಳ್ಳಿ ರಸ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ | Onion Juice
Onion Juice: ಈರುಳ್ಳಿ ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಡುಗೆಯನ್ನು…