ಸರ್ಕಾರ ಕಾಲಾವಕಾಶ ಕೇಳಿದೆ, ಜೂನ್​ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ: ಕುಸ್ತಿಪಟುಗಳು

ನವದೆಹಲಿ:  ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕ್ರೀಡಾಪಟುಗಳು ದೆಹಲಿಯಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕುಸ್ತಿಪಟುಗಳಾದ ಬಜರಂಗ್​ ಪೂನಿಯಾ, ಸಾಕ್ಷಿ ಮಲಿಕ್​, ವಿನೇಶ್​ ಪೋಗಟ್ ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. “The government has sought time till June 15 for … Continue reading ಸರ್ಕಾರ ಕಾಲಾವಕಾಶ ಕೇಳಿದೆ, ಜೂನ್​ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ: ಕುಸ್ತಿಪಟುಗಳು