ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ

ದೆಹಲಿ: ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್​ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಮಾಡಿದ್ದು, ಸಿಂಗ್​ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದ ಅನೇಕ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ​ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ: ಎಚ್​ಡಿಕೆ ಸರ್ಕಾರವು ಸಿಂಗ್​ ವಿರುದ್ದ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮತ್ತು ನ್ಯಾಯ ದೊರಕಿಸದ ಕಾರಣದಿಂದ ಬೇಸತ್ತಿದ್ದು ತಮಗೆ ಬಂದಿರುವ ಪದಕಗಳನ್ನು ಸಂಜೆ 6 … Continue reading ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ