ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಹೆಸರು ತಳಕು: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸ್ಪಷ್ಟನೆ ಹೀಗಿದೆ…
ಬೆಂಗಳೂರು: ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಹಗರಣದಲ್ಲಿ ತಮ್ಮ ಹೆಸರು ತಳಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಈ ಪ್ರಕರಣ ಮಾಧ್ಯಮಗಳಲ್ಲಿ ಬರುವುದಕ್ಕೂ ಮುನ್ನವೇ ನನಗೆ ಗೊತ್ತು. ವಜ್ರದೇಹಿ ರಾಜಶೇಕರಾನಂದ ಸ್ವಾಮೀಜಿಗಳು ನನ್ನ ಬಳಿ ಹೇಳಿದ್ದರು. ವಂಚನೆಗೆ ಒಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ನನಗೂ ಆತ್ಮೀಯರು. ಆದರೆ, ವಂಚನೆ ಬಗ್ಗೆ ನನಗೆ ಯಾವುದೇ … Continue reading ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಹೆಸರು ತಳಕು: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸ್ಪಷ್ಟನೆ ಹೀಗಿದೆ…
Copy and paste this URL into your WordPress site to embed
Copy and paste this code into your site to embed