ಮೈಸೂರು: ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ಅಧ್ಯಕ್ಷರಾಗಿ ವೈ.ಎನ್.ಅರವಿಂದ ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಶ್ವೇಶ್ವರನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ವೈ.ಎನ್.ಅರವಿಂದ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪ ವಿಭಾಗಾಧಿಕಾರಿ ಕೆ.ಆರ್.ರಕ್ಷಿತ್ ಅವರು ಅರವಿಂದ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಮಹಾಮಂಡಳಿಗೆ ಇತ್ತೀಚೆಗೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ 27 ಜನರು ಸ್ಪರ್ಧಿಸಿ 13 ಜನರು ಚುನಾಯಿತರಾಗಿದ್ದರು. ವೈ.ಎನ್.ಅರವಿಂದ, ಟಿ.ಅಂಜಿಬಾಬು, ಈರಯ್ಯ, ಎನ್.ಮಲ್ಲಿಕಾರ್ಜುನ್, ಸಿ.ಜಿ.ಕುಮಾರ, ಡಿ.ಗಂಗರಾಜು, ಆರ್.ಚಿಕ್ಕಯ್ಯ, ಸೈಯದ್, ಜೆ.ಸಗಾಯಂ, ಕೆ.ಮುರುಗನ್, ಕೆ.ಲಿಂಗರಾಜು, ನಿಸಾರ್ ಅಹಮದ್, ಶೇಖಪ್ಪ ಮಲ್ಲಪ್ಪ ಮುಗಳಕೇರಿ ಚುನಾಯಿತರಾಗಿದ್ದರು.
ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ಅಧ್ಯಕ್ಷರಾಗಿ ವೈ.ಎನ್.ಅರವಿಂದ ನಂಜೇಗೌಡ ಆಯ್ಕೆ

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ? ಈ ಸುಲಭ ಸಲಹೆಗಳನ್ನು ಅನುಸರಿಸಿ…summer
summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…
ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage
Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…
ನಿಮ್ಮ ಮಕ್ಕಳನ್ನು ಸ್ಮಾರ್ಟ್ಫೋನ್ಗಳಿಂದ ದೂರವಿಡುವುದು ಹೇಗೆ? Child Care Tips
Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…