ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ: ಯಡಿಯೂರಪ್ಪ

ಬೆಳಗಾವಿ: ಮೂರು ತಿಂಗಳಲ್ಲಿ ಎದುರಾಗುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಪಡೆದು ಮತ್ತೆ ಅಧಿಕಾರಕ್ಕೇರುತ್ತದೆ. ಈ ನಿಟ್ಟಿನಲ್ಲಿ ಅಮಿತ್ ಷಾ ಅವರು ನಮಗೆ ಮಾರ್ಗದರ್ಶನ ಮಾಡಿದ್ದಾರೆ. ನಾನೇ ಮುಂದಿನ ಮುಖ್ಯಮಂತ್ರಿ ಎಂದು ಯಾರೋ ತಿರುಕನ ಕನಸು ಕಾಣುತ್ತಿದ್ದಾರೆ, ಅದು ನನಸಾಗುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್‌ಗೆ ಚಾಟಿ ಬೀಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ನಾವೆಲ್ಲರೂ ಕುಳಿತು ಚರ್ಚೆ ಮಾಡಿ … Continue reading ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ: ಯಡಿಯೂರಪ್ಪ