ಯಕ್ಷಗಾನ ಸಂಸ್ಕೃತಿ, ಸಂಸ್ಕಾರ ಉಳಿಸುವ ಕಲೆ

blank

ಕೋಟ: ಯಕ್ಷಗಾನ ಒಂದು ಆರಾಧನಾ ಕಲೆ. ಇದರ ಮುಖ್ಯ ಆಶಯ ಸಂಸ್ಕೃತಿ ಉಳಿಸುವುದು, ಸಂಸ್ಕಾರ ಬೆಳೆಸುವುದು. ಪ್ರದರ್ಶನಗಳಿಂದ ಧರ್ಮ ಪ್ರಚಾರವಾಗುತ್ತದೆ. ಭಾರತೀಯ ಸಂಸ್ಕೃತಿ ಉಳಿಯುವಲ್ಲಿ ಸಹಕರಿಸುತ್ತದೆ. ಜನವಾನಸದ ಒಳಗೆ ಪುರಾಣಗಳ ಆಶಯವನ್ನು ಗಟ್ಟಿ ವಾಡುತ್ತದೆ ಎಂದು ಬಾಳೆಕುದ್ರು ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಹೇಳಿದರು.

blank

ಹಂಗಾರಕಟ್ಟೆ ಐರೋಡಿ ಯಕ್ಷಗಾನ ಕಲಾಕೇಂದ್ರ ಆಯೋಜಿಸಿದ್ದ 20 ದಿವಸಗಳ ನಲಿಕುಣಿ ಯಕ್ಷಗಾನ ತರಬೇತಿ ಶಿಬಿರದ ಸವಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕಲಾಕೇಂದ್ರದ ಅಧ್ಯಕ್ಷ ಆನಂದ.ಸಿ.ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಆರ್ಥಿಕ ಸಹಾಯ ನೀಡಿದವರನ್ನು ಗೌರವಿಸಲಾಯಿತು. ಶಾಸಕ ಕಿರಣ್ ಕುವಾರ್ ಕೊಡ್ಗಿ ಉಪಸ್ಥಿತಿಯಲ್ಲಿ ಶಿಬಿರಾರ್ಥಿಗಳ ಯಕ್ಷಗಾನ ಪ್ರದರ್ಶನಗೊಂಡಿತು. ಲೆಕ್ಕಪತ್ರ ಪರಿಶೋಧಕ ಜತೀಂದ್ರ ಮರವಂತೆ ಉಪಸ್ಥಿತರಿದ್ದರು.

ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ಸ್ವಾಗತಿಸಿದರು. ಸೀತಾರಾಮ ಸೋಮಯಾಜಿ ವಂದಿಸಿದರು. ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ನಿರೂಪಿಸಿದರು.

ಅತಿ ಬುದ್ಧಿವಂತ ಅವತಾರಿ ನರಸಿಂಹ…

ಸಂಕಲಕರಿಯ- ಪೊಸ್ರಾಲು ಸಂಪರ್ಕ ರಸ್ತೆ ಕಾಮಗಾರಿ ಆರಂಭ

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank