ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿದ ಪೊಲೀಸರು: ಕಾರಣ ಇದೇನಾ?

ಬೆಂಗಳೂರು: ಮಕ್ಕಳೇ ಕಲಾವಿದರಾಗಿ ಅಭಿನಯಿಸುತ್ತಿದ್ದ ಯಕ್ಷಗಾನ ಪ್ರದರ್ಶನವೊಂದನ್ನು ಪೊಲೀಸರು ನಿಲ್ಲಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರು ಎಂಬಲ್ಲಿ ಈ ಪ್ರಕರಣ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಯಕ್ಷಗಾನ ಪ್ರದರ್ಶನ ನಿಲ್ಲಿಸಲು ಕಾರಣ ಏನು ಎಂಬ ಕುರಿತ ಮಾಹಿತಿಯೊಂದು ಬಹಿರಂಗಗೊಂಡಿದೆ. ಮಹಾಬಲ ಹೇರಿಕುದ್ರು ಎಂಬವರು ಸುಮಾರು ಐದು ವರ್ಷಗಳಿಂದ ಸ್ಥಳೀಯ ಹವ್ಯಾಸಿ ತಂಡಗಳ ಪ್ರೋತ್ಸಾಹಕ್ಕಾಗಿ ನವೆಂಬರ್ ತಿಂಗಳಲ್ಲಿ 10 ದಿವಸ ದಿನಕ್ಕೊಂದರಂತೆ ಹತ್ತು ತಂಡಗಳ ಯಕ್ಷಗಾನ ಮಾಡಿಕೊಂಡು ಬರುತ್ತಿದ್ದಾರೆ. … Continue reading ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿದ ಪೊಲೀಸರು: ಕಾರಣ ಇದೇನಾ?