ಮಾದರಿ ಗ್ರಾಪಂಗೆ ಕೈಜೋಡಿಸಿ

blank


ಯಲಬುರ್ಗಾ: ಬರಗಾಲವಿರುವುದರಿಂದ ಗ್ರಾಮಗಳಲ್ಲಿ ಜನಪ್ರತಿನಿಧಿಗಳು ಕುಡಿವ ನೀರು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಾಪಂ ಇಒ ಸಂತೋಷ ಪಾಟೀಲ್ ಹೇಳಿದರು.

blank

ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ತಾಲೂಕಿನ 22 ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗುರುವಾರ ಹಮ್ಮಿಕೊಂಡಿದ್ದ 3 ದಿನಗಳ ಉಪಗ್ರಹ ಆಧಾರಿತ ತರಬೇತಿಯಲ್ಲಿ ಮಾತನಾಡಿದರು.

ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಗ್ರಾಪಂ ಪಿಡಿಒಗಳ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಬೇಕು. ಮೂಲಸೌಕರ್ಯ ಕಲ್ಪಿಸಬೇಕು. ಜನಪ್ರತಿನಿಧಿಗಳು ತರಬೇತಿಗೆ ತಪ್ಪದೇ ಭಾಗವಹಿಸಿ ಮಾಹಿತಿ ಪಡೆದು ಉತ್ತಮ ಆಡಳಿತ ನಿರ್ವಹಿಸುವ ಮೂಲಕ ಮಾದರಿ ಗ್ರಾಪಂಗೆ ಕೈಜೋಡಿಸಬೇಕು ಎಂದರು.

blank

ಸಂಪನ್ಮೂಲ ವ್ಯಕ್ತಿ ಭೀಮಪ್ಪ ಹವಳಿ, ತರಬೇತಿ ವಿಷಯ ನಿರ್ವಾಹಕ ಬಸವರಾಜ ಮಾಲಿಪಾಟೀಲ್ ಮತ್ತು 22 ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಭಾಗವಹಿಸಿದ್ದರು.

Share This Article

ಪರ್ಫ್ಯೂಮ್ ಬಳಸುವುದರಿಂದ ಉಸಿರಾಟ ಸಮಸ್ಯೆ ಉಂಟಾಗುತ್ತದೆ ಹುಷಾರ್​​!..Perfume Harmful Effects

ಬೆಂಗಳೂರು: ( Perfume Harmful Effects ) ಸುಗಂಧ ದ್ರವ್ಯ ಎಂದರೆ ಹಲವರಿಗೆ ತುಂಬಾ ಇಷ್ಟ.…

ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ರೀಲ್ಸ್​ ನೋಡ್ಬೇಡಿ… ಗಂಭೀರ ಕಾಯಿಲೆ ಬರುತ್ತೆ ಎಚ್ಚರ! Reels

Reels : ಈ ಮೊದಲು ಜನರ ನೆಚ್ಚಿನ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಆಗಿತ್ತು, ಈಗ ಇನ್​ಸ್ಟಾಗ್ರಾಂ…

Onion Oil: ನಿಮ್ಮ ಕೂದಲು ದಟ್ಟವಾಗಿ ಬೆಳೆಯಬೇಕೆ? ಈರುಳ್ಳಿ ರಸದಿಂದ ಹೀಗೆ ಮಾಡಿ ನೋಡಿ…

Onion Oil : ಇತ್ತೀಚಿನ ದಿನಗಳಲ್ಲಿ ತಲೆ ಕೂದಲು ಉದುರುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲಸದ…