ಮತ್ತಷ್ಟು ಹೆಚ್ಚಾಯ್ತು ಯಮುನಾ ನದಿ ನೀರಿನ ಮಟ್ಟ: ಸಿಎಂ ಕೇಜ್ರಿವಾಲ್​ ಮನೆಯ ಸಮೀಪವೇ ಪ್ರವಾಹ

ನವದೆಹಲಿ: ಭಾರೀ ಮಳೆಗೆ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ರಸ್ತೆಗಳು ಜಲಾವೃತಗೊಂಡಿದ್ದು, ಹಲವು ಮನೆಗಳಿಗೆ ನುಗ್ಗಿದೆ. ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆ ಸಮೀಪವೂ ಪ್ರವಾಹದ ಸ್ಥಿತಿ ಇದೆ. ಹರಿಯಾಣದಲ್ಲಿರುವ ಹತ್ನಿಕುಂಡ ಡ್ಯಾಮ್​ನಿಂದ ನಿರಂತರವಾಗಿ ನದಿಗೆ ನೀರು ಬಿಟ್ಟಿದ್ದರಿಂದ ಯಮುನಾ ನದಿಯ ನೀರಿನ ಮಟ್ಟ ಇಂದು ಬೆಳಗ್ಗೆ 7 ಗಂಟೆಗೆ 208.46 ಮೀಟರ್​ ತಲುಪಿದೆ. ನದಿಯ ಗರಿಷ್ಠ ನೀರಿನ ಮಟ್ಟ 205 ಮೀಟರ್​. ಆದರೆ, 208 ಮೀಟರ್​ ದಾಟಿದ್ದು, ಅಪಾಯ … Continue reading ಮತ್ತಷ್ಟು ಹೆಚ್ಚಾಯ್ತು ಯಮುನಾ ನದಿ ನೀರಿನ ಮಟ್ಟ: ಸಿಎಂ ಕೇಜ್ರಿವಾಲ್​ ಮನೆಯ ಸಮೀಪವೇ ಪ್ರವಾಹ