ಬ್ರಹ್ಮಾಸ್ತ್ರ ಬಿಡ್ತಾರಾ? ಕರ್ಣ ಆಗ್ತಾರಾ? ಯಶ್ ಮುಂದಿದೆ ಎರಡು ಆಯ್ಕೆಗಳು
ಮುಂಬೈ: ‘ಕೆಜಿಎಫ್ 2’ ಚಿತ್ರ ಬಿಡುಗಡೆ ಆದಾಗಿನಿಂದ ಯಶ್ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಲೇ ಇದೆ. ಆದರೆ, ಸದ್ಯಕ್ಕೆ ಉತ್ತರ ಮಾತ್ರ ಸಿಗುತ್ತಿಲ್ಲ. ಈಗಾಗಲೇ ಶಂಕರ್, ಬೋಯಪಾಟಿ ಶ್ರೀನು, ನರ್ತನ್ ಸೇರಿದಂತೆ ಕೆಲವು ದಕ್ಷಿಣದ ಜನಪ್ರಿಯ ನಿರ್ದೇಶಕರು ಯಶ್ ಜತೆಗೆ ಸಿನಿಮಾ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿಬಂದಿತ್ತು. ಈಗ ಬಾಲಿವುಡ್ ಚಿತ್ರಗಳಲ್ಲಿ ಯಶ್ ಹೆಸರು ಕೇಳಿಬರುತ್ತಿವೆ. ಇದನ್ನೂ ಓದಿ: ರಾಜ್ಯಾದ್ಯಂತ ‘ಗಂಧದಗುಡಿ’ ಅದ್ಧೂರಿ ಬಿಡುಗಡೆ: ಬೆಳ್ಳಿಪರದೆಯಲ್ಲಿ ಅಪ್ಪು ನೋಡಿ … Continue reading ಬ್ರಹ್ಮಾಸ್ತ್ರ ಬಿಡ್ತಾರಾ? ಕರ್ಣ ಆಗ್ತಾರಾ? ಯಶ್ ಮುಂದಿದೆ ಎರಡು ಆಯ್ಕೆಗಳು
Copy and paste this URL into your WordPress site to embed
Copy and paste this code into your site to embed