ಬ್ರಹ್ಮಾಸ್ತ್ರ ಬಿಡ್ತಾರಾ? ಕರ್ಣ ಆಗ್ತಾರಾ? ಯಶ್​ ಮುಂದಿದೆ ಎರಡು ಆಯ್ಕೆಗಳು

ಮುಂಬೈ: ‘ಕೆಜಿಎಫ್​ 2’ ಚಿತ್ರ ಬಿಡುಗಡೆ ಆದಾಗಿನಿಂದ ಯಶ್​ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಲೇ ಇದೆ. ಆದರೆ, ಸದ್ಯಕ್ಕೆ ಉತ್ತರ ಮಾತ್ರ ಸಿಗುತ್ತಿಲ್ಲ. ಈಗಾಗಲೇ ಶಂಕರ್​, ಬೋಯಪಾಟಿ ಶ್ರೀನು, ನರ್ತನ್​ ಸೇರಿದಂತೆ ಕೆಲವು ದಕ್ಷಿಣದ ಜನಪ್ರಿಯ ನಿರ್ದೇಶಕರು ಯಶ್​ ಜತೆಗೆ ಸಿನಿಮಾ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿಬಂದಿತ್ತು. ಈಗ ಬಾಲಿವುಡ್​ ಚಿತ್ರಗಳಲ್ಲಿ ಯಶ್​ ಹೆಸರು ಕೇಳಿಬರುತ್ತಿವೆ. ಇದನ್ನೂ ಓದಿ: ರಾಜ್ಯಾದ್ಯಂತ ‘ಗಂಧದಗುಡಿ’ ಅದ್ಧೂರಿ ಬಿಡುಗಡೆ: ಬೆಳ್ಳಿಪರದೆಯಲ್ಲಿ ಅಪ್ಪು ನೋಡಿ … Continue reading ಬ್ರಹ್ಮಾಸ್ತ್ರ ಬಿಡ್ತಾರಾ? ಕರ್ಣ ಆಗ್ತಾರಾ? ಯಶ್​ ಮುಂದಿದೆ ಎರಡು ಆಯ್ಕೆಗಳು