More

    ತಮಿಳುನಾಡಿನ ಶನೈಶ್ವರ ದೇವಸ್ಥಾನಕ್ಕೆ ನಟ ಯಶ್​ ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿ

    ರಾಕಿಂಗ್​ ಸ್ಟಾರ್​ ಯಶ್ ಜನ್ಮದಿನಕ್ಕೆ ದಿನಗಣನೆ ಆರಂಭವಾಗಿದೆ. ಡಿ. 8ರ ಬರ್ತ್​ಡೇ ಪ್ರಯುಕ್ತ ಕೆಜಿಎಫ್​ ಚಾಪ್ಟರ್ 2 ಟೀಸರ್ ಸಹ ಬಿಡುಗಡೆ ಆಗಲಿದೆ. ಈ ನಡುವೆಯೇ ತಮಿಳುನಾಡಿನ ತಿರುನಲ್ಲೂರಿಗೆ ಯಶ್​ ಭೇಟಿ ನೀಡಿದ್ದಾರೆ. ಕೇವಲ ಅವರಷ್ಟೇ ಅಲ್ಲ, ರಾಜ್ಯದ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ್ ಸಹ ಅವರಿಗೆ ಸಾಥ್​ ನೀಡಿದ್ದಾರೆ. ಹೌದು, ತಮಿಳುನಾಡಿನ ಕಾರೈಕಲ್ ಜಿಲ್ಲೆಯಲ್ಲಿರುವ ತಿರುನಲ್ಲೂರಿನಲ್ಲಿರುವ ಶನೈಶ್ವರ ದೇವಸ್ಥಾನಕ್ಕೆ ಯಶ್ ಭೇಟಿ ನೀಡಿದ್ದಾರೆ. ಕೆಜಿಎಫ್​ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ದೇವರ ದರ್ಶನ ಪಡೆದಿದ್ದಾರೆ. ಆ ಭೇಟಿಯ ಒಂದಷ್ಟು ಫೋಟೋಗಳು ಇಲ್ಲಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts