ಭೀಕರ ಕಾರು ಅಪಘಾತದಲ್ಲಿ ಸ್ನೇಹಿತೆ ಸಾವು ಪ್ರಕರಣ: ನಟಿ ಯಶಿಕಾ ಆನಂದ್​ಗೆ ಬಂಧನ ಭೀತಿ

ಚೆನ್ನೈ: ಕಾಲಿವುಡ್​ನ “ಇರುಟ್ಟು ಅರಯಿಲ್ ಮುರಟ್ಟು ಕುತ್ತು” ಹೆಸರಿನ ವಯಸ್ಕರ ಕಾಮಿಡಿ ಚಿತ್ರ ಹಾಗೂ ಬಿಗ್​ಬಾಸ್​ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್, 2021ರ ಜುಲೈ ತಿಂಗಳಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸುಮಾರು ಅರ್ಧ ವರ್ಷಗಳ ಕಾಲ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಂಡು ಸಂಪೂರ್ಣ ಸಹಜ ಜೀವನಕ್ಕೆ ಮರಳಿದರು. ಸಾವಿನ ಹೊಸ್ತಿಲಿಗೆ ಹೋಗಿ ಅದೃಷ್ಟವಶಾತ್​ ಬದುಕಿ ಬಂದಿರುವ ಯಶಿಕಾ, ಹಿಂದಿನ ನೋವೆಲ್ಲ ಮರೆತು ಮತ್ತೆ ಗ್ಲಾಮರ್​ ಲೋಕದ ಕ್ಷಣಗಳನ್ನು ಸವಿಯುತ್ತಿದ್ದಾರೆ. ಇದೀಗ ಗ್ಲಾಮರ್​ … Continue reading ಭೀಕರ ಕಾರು ಅಪಘಾತದಲ್ಲಿ ಸ್ನೇಹಿತೆ ಸಾವು ಪ್ರಕರಣ: ನಟಿ ಯಶಿಕಾ ಆನಂದ್​ಗೆ ಬಂಧನ ಭೀತಿ