ಭೀಕರ ಕಾರು ಅಪಘಾತದಲ್ಲಿ ಸ್ನೇಹಿತೆ ಸಾವು ಪ್ರಕರಣ: ನಟಿ ಯಶಿಕಾ ಆನಂದ್ಗೆ ಬಂಧನ ಭೀತಿ
ಚೆನ್ನೈ: ಕಾಲಿವುಡ್ನ “ಇರುಟ್ಟು ಅರಯಿಲ್ ಮುರಟ್ಟು ಕುತ್ತು” ಹೆಸರಿನ ವಯಸ್ಕರ ಕಾಮಿಡಿ ಚಿತ್ರ ಹಾಗೂ ಬಿಗ್ಬಾಸ್ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್, 2021ರ ಜುಲೈ ತಿಂಗಳಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸುಮಾರು ಅರ್ಧ ವರ್ಷಗಳ ಕಾಲ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಂಡು ಸಂಪೂರ್ಣ ಸಹಜ ಜೀವನಕ್ಕೆ ಮರಳಿದರು. ಸಾವಿನ ಹೊಸ್ತಿಲಿಗೆ ಹೋಗಿ ಅದೃಷ್ಟವಶಾತ್ ಬದುಕಿ ಬಂದಿರುವ ಯಶಿಕಾ, ಹಿಂದಿನ ನೋವೆಲ್ಲ ಮರೆತು ಮತ್ತೆ ಗ್ಲಾಮರ್ ಲೋಕದ ಕ್ಷಣಗಳನ್ನು ಸವಿಯುತ್ತಿದ್ದಾರೆ. ಇದೀಗ ಗ್ಲಾಮರ್ … Continue reading ಭೀಕರ ಕಾರು ಅಪಘಾತದಲ್ಲಿ ಸ್ನೇಹಿತೆ ಸಾವು ಪ್ರಕರಣ: ನಟಿ ಯಶಿಕಾ ಆನಂದ್ಗೆ ಬಂಧನ ಭೀತಿ
Copy and paste this URL into your WordPress site to embed
Copy and paste this code into your site to embed