ಖಡ್ಗ ಪ್ರದರ್ಶಿಸಿ ಯತ್ನಾಳ್ ಗೆಲುವು ಸಂಭ್ರಮಿಸಿದ ಬೆಂಬಲಿಗ!
ವಿಜಯಪುರ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಇನ್ನು ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಷೇಧಾಜ್ಞೆ ಹೊರತಾಗಿಯೂ ಸಂಭ್ರಮಾಚರಣೆ ಶನಿವಾರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು … Continue reading ಖಡ್ಗ ಪ್ರದರ್ಶಿಸಿ ಯತ್ನಾಳ್ ಗೆಲುವು ಸಂಭ್ರಮಿಸಿದ ಬೆಂಬಲಿಗ!
Copy and paste this URL into your WordPress site to embed
Copy and paste this code into your site to embed