ಲಾಭ ತಗೊಂಡು ಮೋಸ ಮಾಡಿದವರಿಗೆ ಜನತೆ ಬುದ್ಧಿ ಕಲಿಸುತ್ತಾರೆ: ಬಸನ್​ಗೌಡ ಪಾಟೀಲ್​ ಯತ್ನಾಳ್​

ಜಮಖಂಡಿ: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯ ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇನ್ನು ಜಮಖಂಡಿ ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಪರ ಬಿರುಸಿನ ಮತ ಬೇಟೆಯಲ್ಲಿ ತೊಡಗಿರುವ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಚಪ್ಪಲಿ ದೂಳಿಗೂ ಸಮನಲ್ಲ ಇನ್ನು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯತ್ನಾಳ್ ಕಾಂಗ್ರೆಸ್​ನವರು ಯಾರೂ ವೀರಸಾವರ್ಕರ ಚಪ್ಪಲಿ ದೂಳಿಗೂ ಸಮನಲ್ಲ. ಜಮಖಂಡಿ ನಗರದಲ್ಲಿ ವೀರಸಾವರ್ಕರ್ ಹೆಸರು ಇಡಲು ಇಲ್ಲಿನ … Continue reading ಲಾಭ ತಗೊಂಡು ಮೋಸ ಮಾಡಿದವರಿಗೆ ಜನತೆ ಬುದ್ಧಿ ಕಲಿಸುತ್ತಾರೆ: ಬಸನ್​ಗೌಡ ಪಾಟೀಲ್​ ಯತ್ನಾಳ್​