ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದಿಂದ ಶಶಿ ತರೂರ್ ಖುಲಾಸೆ: ನಿಟ್ಟುಸಿರು ಬಿಟ್ಟ ಮಾಜಿ ಕೇಂದ್ರ ಸಚಿವ
ನವದೆಹಲಿ: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು ದೆಹಲಿ ಹೈಕೋರ್ಟ್ ಖುಲಾಸೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಸುಮಾರು ಏಳು ವರ್ಷಗಳಿಂದ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ಅಂತಿಮ ತೆರೆ ಎಳೆದಿದೆ. ಸುನಂದ ಪುಷ್ಕರ್ (51) ಅವರು 2014, ಜನವರಿ 17ರಂದು ದೆಹಲಿಯ ಐಷಾರಾಮಿ ಹೋಟೆಲ್ನಲ್ಲಿ ರಾತ್ರಿ ನಿಗೂಢವಾಗಿ ಮೃತಪಟ್ಟಿದ್ದರು. ಅದೇ ವೇಳೆ ಶಶಿ ತರೂರ್ ಅವರು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ … Continue reading ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದಿಂದ ಶಶಿ ತರೂರ್ ಖುಲಾಸೆ: ನಿಟ್ಟುಸಿರು ಬಿಟ್ಟ ಮಾಜಿ ಕೇಂದ್ರ ಸಚಿವ
Copy and paste this URL into your WordPress site to embed
Copy and paste this code into your site to embed