ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವರುಣದೇವ ಕೆಲವೆಡೆ ಕೃಪೆ ತೋರಿದ್ದಾನೆ. ಸಾಮಾನ್ಯವಾಗಿ ತಾಪಮಾನ ಹೆಚ್ಚಳವಾದಾಗ ಮಳೆ ಬರುವುದು ವಾಡಿಕೆ. ಅದರಂತೆ ರಾಜ್ಯದ 11ಕ್ಕೂ ಹೆಚ್ಚು  ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಏಪ್ರಿಲ್​ 29ರಿಂದ ಮೂರು ದಿನಗಳ ಕಾಲ ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇದನ್ನೂ … Continue reading ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್​ ಘೋಷಣೆ