ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಪತಂಜಲಿಯ ‘ಕರೊನಿಲ್’​: ಬಾಬಾ ರಾಮ್​ದೇವ್​

ನವದೆಹಲಿ: ಕರೊನಾ ಸೋಂಕು ನಿವಾರಣೆಗಾಗಿ ಕರೊನಿಲ್​ ಎಂಬ ಔಷಧಿ ಕಂಡು ಹಿಡಿದಿದ್ದ ಪತಂಜಲಿ ಸಂಸ್ಥೆ ನೂರೆಂಟು ಅಡೆತಡೆಗಳನ್ನು ಎದುರಿಸಿದೆ. ಮಾತ್ರೆಗಳ ಮಾರಾಟಕ್ಕೆ ಆಯುಷ್​ ಇಲಾಖೆ ಅವಕಾಶ ಕೊಡಲಿಲ್ಲ. ಕೆಲವು ರಾಜ್ಯಸರ್ಕಾರಗಳೂ ಅದನ್ನು ವಿರೋಧಿಸಿದವು. ಅಷ್ಟೇ ಅಲ್ಲ ಸಂಸ್ಥೆ ಮುಖ್ಯಸ್ಥ ಬಾಬಾ ರಾಮ್​​​ದೇವ್​, ಸಿಸಿಒ ಆಚಾರ್ಯ ಬಾಲಕೃಷ್ಣ ವಿರುದ್ಧ ಎಫ್ಐಆರ್​ ಕೂಡ ದಾಖಲಾಗಿದೆ. ಇಷ್ಟೆಲ್ಲ ಬೆಳವಣಿಗೆಗಳ ಮಧ್ಯೆ ಮೌನವಾಗಿಯೇ ಇದ್ದ ಯೋಗಗುರು ಬಾಬಾ ರಾಮ್​ ದೇವ್​ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇಲ್ಲಿ ಅನೇಕರು ಆಯುರ್ವೇದ ವಿರೋಧಿಗಳಿದ್ದಾರೆ. ಹಾಗಾಗಿಯೇ … Continue reading ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಪತಂಜಲಿಯ ‘ಕರೊನಿಲ್’​: ಬಾಬಾ ರಾಮ್​ದೇವ್​