ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಪತಂಜಲಿಯ ‘ಕರೊನಿಲ್’: ಬಾಬಾ ರಾಮ್ದೇವ್
ನವದೆಹಲಿ: ಕರೊನಾ ಸೋಂಕು ನಿವಾರಣೆಗಾಗಿ ಕರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದ ಪತಂಜಲಿ ಸಂಸ್ಥೆ ನೂರೆಂಟು ಅಡೆತಡೆಗಳನ್ನು ಎದುರಿಸಿದೆ. ಮಾತ್ರೆಗಳ ಮಾರಾಟಕ್ಕೆ ಆಯುಷ್ ಇಲಾಖೆ ಅವಕಾಶ ಕೊಡಲಿಲ್ಲ. ಕೆಲವು ರಾಜ್ಯಸರ್ಕಾರಗಳೂ ಅದನ್ನು ವಿರೋಧಿಸಿದವು. ಅಷ್ಟೇ ಅಲ್ಲ ಸಂಸ್ಥೆ ಮುಖ್ಯಸ್ಥ ಬಾಬಾ ರಾಮ್ದೇವ್, ಸಿಸಿಒ ಆಚಾರ್ಯ ಬಾಲಕೃಷ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇಷ್ಟೆಲ್ಲ ಬೆಳವಣಿಗೆಗಳ ಮಧ್ಯೆ ಮೌನವಾಗಿಯೇ ಇದ್ದ ಯೋಗಗುರು ಬಾಬಾ ರಾಮ್ ದೇವ್ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇಲ್ಲಿ ಅನೇಕರು ಆಯುರ್ವೇದ ವಿರೋಧಿಗಳಿದ್ದಾರೆ. ಹಾಗಾಗಿಯೇ … Continue reading ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಪತಂಜಲಿಯ ‘ಕರೊನಿಲ್’: ಬಾಬಾ ರಾಮ್ದೇವ್
Copy and paste this URL into your WordPress site to embed
Copy and paste this code into your site to embed