ಯೋಗೇಶ್ ಗೌಡ ಕೊಲೆ ಕೇಸ್: ಕುಲಕರ್ಣಿ ಸಹೋದರರಿಗೆ ಸಿಬಿಐ ಶಾಕ್
ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಬೆಳ್ಳಂಬೆಳಗ್ಗೆಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ಇದೇ ರೀತಿ ಶಾಕ್ ಅನ್ನು ಅವರ ಸಹೋದರ ವಿಜಯ್ ಕುಲಕರ್ಣಿ ಅವರಿಗೂ ನೀಡಿದ್ದು, ಹುಬ್ಬಳ್ಳಿಯ ಪ್ರಗತಿ ಕಾಲನಿಯಲ್ಲಿರುವ ವಿಜಯ್ ಮನೆಗೆ ತೆರಳಿ ಅವರನ್ನೂ ವಶಕ್ಕೆ ತೆಗೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ಮುಂದುವರಿಸಿದ್ದಾರೆ. ವಿಜಯ್ ಕುಲಕರ್ಣಿ ಅವರನ್ನು … Continue reading ಯೋಗೇಶ್ ಗೌಡ ಕೊಲೆ ಕೇಸ್: ಕುಲಕರ್ಣಿ ಸಹೋದರರಿಗೆ ಸಿಬಿಐ ಶಾಕ್
Copy and paste this URL into your WordPress site to embed
Copy and paste this code into your site to embed