ಕೆಲವರು ಈಗ ರಾಮನಾಮ ಪಠಿಸುತ್ತಿದ್ದಾರೆ…: ಪ್ರಿಯಾಂಕಾ ಗಾಂಧಿಗೆ ಯೋಗಿ ತಿರುಗೇಟು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಭೂಮಿ ಪೂಜೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈಗ ಕೆಲವರು ರಾಮನಾಮ ಪಠಿಸುತ್ತಿದ್ದಾರೆ. ಆದರೆ ಅವರು ಈ ಹಿಂದೆ ರಾಮಲಲ್ಲಾ ವಿಗ್ರಹವನ್ನು ಅಯೋಧ್ಯೆಯಿಂದ ತೆಗೆಯಬೇಕು ಎಂದು ಒತ್ತಾಯ ಮಾಡಿದ್ದರು. ಕಾಂಗ್ರೆಸ್​ ಪ್ರಧಾನಕಾರ್ಯದರ್ಶಿ ಪ್ರಿಯಾಂಕಾ ಅವರು ರಾಮಮಂದಿರ ನಿರ್ಮಾಣಕ್ಕೆ ಸಂಪೂರ್ಣ ಬೆಂಬಲ ನೀಡಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಯೋಗಿ ಆದಿತ್ಯನಾಥ್​ ಅವರು ಹೀಗೆ ಉತ್ತರಿಸಿದ್ದಾರೆ. ಮೊದಲು ಈ ಬೆಂಬಲ ಇರಲಿಲ್ಲ. ಅವರೆಲ್ಲ ರಾಮಲಲ್ಲಾ ವಿಗ್ರಹ ಈಗಿರುವ ಜಾಗದಿಂದ 200 … Continue reading ಕೆಲವರು ಈಗ ರಾಮನಾಮ ಪಠಿಸುತ್ತಿದ್ದಾರೆ…: ಪ್ರಿಯಾಂಕಾ ಗಾಂಧಿಗೆ ಯೋಗಿ ತಿರುಗೇಟು