ಆರು ತಿಂಗಳ ಕಾಲ ಮುಷ್ಕರಕ್ಕಿಲ್ಲ ಅನುಮತಿ! ಪ್ರತಿಭಟಿಸಿದರೆ ಸಾವಿರ ರೂ ದಂಡ, ಒಂದು ವರ್ಷ ಜೈಲು ಶಿಕ್ಷೆ
ಲಖನೌ: ಬಹುತೇಕ ನಿಯಂತ್ರಣಕ್ಕೆ ಬಂದಿದ್ದ ಕರೊನಾ ಸೋಂಕು ದೀಪಾವಳಿ ಹಬ್ಬದ ನಂತರ ಕೊಂಚ ಏರಿಕೆ ಕಾಣಲಾರಂಭಿಸಿದೆ. ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಇದನ್ನೂ ಓದಿ: 50 ಕೆಜಿ ಚೀಲ 7 ಸಾವಿರ ರೂ.ವರೆಗೂ ಅಲೂಗಡ್ಡೆ ಬಿತ್ತನೆ ಬೀಜ ಮಾರಾಟ, ಭೂಮಿ ಹದ ಮಾಡಿಕೊಂಡಿದ್ದ ರೈತರಲ್ಲಿ ದುಗುಡ ಉತ್ತರ ಪ್ರದೇಶದಲ್ಲಿ ಬುಧವಾರದಿಂದ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ … Continue reading ಆರು ತಿಂಗಳ ಕಾಲ ಮುಷ್ಕರಕ್ಕಿಲ್ಲ ಅನುಮತಿ! ಪ್ರತಿಭಟಿಸಿದರೆ ಸಾವಿರ ರೂ ದಂಡ, ಒಂದು ವರ್ಷ ಜೈಲು ಶಿಕ್ಷೆ
Copy and paste this URL into your WordPress site to embed
Copy and paste this code into your site to embed