ಆರು ತಿಂಗಳ ಕಾಲ ಮುಷ್ಕರಕ್ಕಿಲ್ಲ ಅನುಮತಿ​! ಪ್ರತಿಭಟಿಸಿದರೆ ಸಾವಿರ ರೂ ದಂಡ, ಒಂದು ವರ್ಷ ಜೈಲು ಶಿಕ್ಷೆ

ಲಖನೌ: ಬಹುತೇಕ ನಿಯಂತ್ರಣಕ್ಕೆ ಬಂದಿದ್ದ ಕರೊನಾ ಸೋಂಕು ದೀಪಾವಳಿ ಹಬ್ಬದ ನಂತರ ಕೊಂಚ ಏರಿಕೆ ಕಾಣಲಾರಂಭಿಸಿದೆ. ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆಂದು ಉತ್ತರ ಪ್ರದೇಶ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಇದನ್ನೂ ಓದಿ: 50 ಕೆಜಿ ಚೀಲ 7 ಸಾವಿರ ರೂ.ವರೆಗೂ ಅಲೂಗಡ್ಡೆ ಬಿತ್ತನೆ ಬೀಜ ಮಾರಾಟ, ಭೂಮಿ ಹದ ಮಾಡಿಕೊಂಡಿದ್ದ ರೈತರಲ್ಲಿ ದುಗುಡ ಉತ್ತರ ಪ್ರದೇಶದಲ್ಲಿ ಬುಧವಾರದಿಂದ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ … Continue reading ಆರು ತಿಂಗಳ ಕಾಲ ಮುಷ್ಕರಕ್ಕಿಲ್ಲ ಅನುಮತಿ​! ಪ್ರತಿಭಟಿಸಿದರೆ ಸಾವಿರ ರೂ ದಂಡ, ಒಂದು ವರ್ಷ ಜೈಲು ಶಿಕ್ಷೆ