More

    ಚಹಾ ಮಾಡಿಕೊಳ್ಳಲೆಂದು ಹೋದ ಯುವಕ ಸಾವು; ಗ್ಯಾಸ್​ ಸಿಲಿಂಡರ್​​ ಸ್ಫೋಟಕ್ಕೆ ವಿದ್ಯಾರ್ಥಿ ಬಲಿ..

    ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ಕಾರಣ ತಾನೇ ಚಹಾ ಮಾಡಿಕೊಳ್ಳಲು ಹೋದ ಯುವಕ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ.

    ಶ್ರೀಧರ ಪ್ಯಾಟಿ (19) ಸಾವಿಗೀಡಾದ ಯುವಕ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಈ ದುರ್ಘಟನೆ. ಈತ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈತನ ಕುಟುಂಬ ನಾಗನೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದರು.

    ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಸುರೇಬಾನ ಗ್ರಾಮಕ್ಕೆ ಮನೆಯ ಸದಸ್ಯರೆಲ್ಲರೂ ದೀಪಾವಳಿ ಪ್ರಯುಕ್ತ ಹೋಗಿದ್ದಾಗ ಈತ ಚಹಾ ಮಾಡಲೆಂದು ಅಡುಗೆ ಮನೆಗೆ ಹೋಗಿದ್ದಾಗ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?

    ಪತಿ ಮೂರು ದಿನಗಳಿಂದ ನಾಪತ್ತೆ; ಮನೆಯಲ್ಲಿ ಪತ್ನಿಯ ಶವ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts