ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು; ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು

ಹಾವೇರಿ: ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವ ರೈತರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ:ಐಟಿ ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಎದುರಾಗುತ್ತಿದೆ ಮತ್ತೊಂದು ದೊಡ್ಡ ಹೊಡೆತ!  ಬ್ಯಾಡಗಿ ತಾಲೂಕಿನ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದೆ. ಆದರೂ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ರೈತರು … Continue reading ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು; ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು