ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರನಿಗೆ ಬಿಸಿನೀರು ಎರಚಿ, ಬಾಟಲ್ನಿಂದ ಹಲ್ಲೆ ಮಾಡಿ ಪ್ರೇಯಸಿ ಎಸ್ಕೇಪ್!
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಪ್ರಿಯತಮನ ಮೇಲೆ ಬಿಸಿ ನೀರು ಎರಚಿರುವ ಘಟನೆ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ಮೇ 25ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲಬುರಗಿ ಮೂಲದ ಭೀಮಾಶಂಕರ ಆರ್ಯ ಎಂಬಾತನಿಗೆ ಗಾಯವವಾಗಿದೆ. ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಯುವತಿಯಿಂದ ಈ ಕೃತ್ಯ ನಡೆದಿದೆ. ಇದನ್ನು ಓದಿ: ನಟ ಬಾಲಯ್ಯ ವಿಡಿಯೋ ಮೂಲಕ ಪೊಲೀಸರಿಗೆ ತಿರುಗೇಟು ಕೊಟ್ಟ ನಟಿ ಡಿಂಪಲ್ ಹಯಾತಿ! ಮದುವೆ ನಿಶ್ಚಯವಾಗಿತ್ತು ಗಾಯಾಳು ಭೀಮಾಶಂಕರ ಮತ್ತು ಯುವತಿ ನಡುವೆ ಪ್ರೀತಿ … Continue reading ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರನಿಗೆ ಬಿಸಿನೀರು ಎರಚಿ, ಬಾಟಲ್ನಿಂದ ಹಲ್ಲೆ ಮಾಡಿ ಪ್ರೇಯಸಿ ಎಸ್ಕೇಪ್!
Copy and paste this URL into your WordPress site to embed
Copy and paste this code into your site to embed