ಜಾತಿ ಕಾರಣಕ್ಕೆ ಪ್ರೇಮ ವೈಫಲ್ಯ; ‘ತುಂಬಾ ನೆನಪಾಗ್ತಿದಿಯ..’ ಅಂತ ಆಡಿಯೊ ಮೆಸೇಜ್ ಕಳಿಸಿ ನೇಣು ಹಾಕೊಂಡ ಯುವಕ..

ಬೆಂಗಳೂರು: ಪ್ರೇಮ ವೈಫಲ್ಯವಾಗಿದ್ದಕ್ಕೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯೋಣ ಅನಿಸ್ತಿದೆ, ಸಾಯೋಕೂ ಮನಸಿಲ್ಲ ಎಂದು ಆಡಿಯೋ ಮೆಸೇಜ್​ ಕಳಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಣಿಕಂಠ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆಡಿಯೋ ಮೆಸೇಜ್ ಕಳಿಸಿರುವ ಯುವಕ, ತಾವು ಕಳೆದಿರುವ ಕ್ಷಣಗಳನ್ನೆಲ್ಲ ನೆನಪು ಮಾಡಿಕೊಂಡಿದ್ದು, ಜಾತಿಯ ಕಾರಣಕ್ಕೆ ಪ್ರೇಮ ಮುರಿದು ಬಿದ್ದಿದೆ ಎಂಬುದು ಆ ಮೂಲಕ ತಿಳಿದು ಬಂದಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ಈತ ಆರು … Continue reading ಜಾತಿ ಕಾರಣಕ್ಕೆ ಪ್ರೇಮ ವೈಫಲ್ಯ; ‘ತುಂಬಾ ನೆನಪಾಗ್ತಿದಿಯ..’ ಅಂತ ಆಡಿಯೊ ಮೆಸೇಜ್ ಕಳಿಸಿ ನೇಣು ಹಾಕೊಂಡ ಯುವಕ..