ಮದ್ಯದ ನಶೆಯಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ 27ವರ್ಷದ ಟೆಕ್ಕಿಯೊಬ್ಬ ಮದ್ಯದ ಅಮಲಿನಲ್ಲಿ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೆ.ಆರ್.ಪುರದ ಅಯ್ಯಪ್ಪನಗರದ ಕೊಡಿಗೇಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಇದನ್ನೂ ಓದಿ: ತಿರುಪತಿ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷ! ದಿಪಾಂಶು ಶರ್ಮಾ(27) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಶುಕ್ರವಾರ ಬೆಳಗ್ಗೆ 6.45 ರ ಸುಮಾರಿಗೆ ಘಟನೆ ನಡೆದಿದೆ. ಒಬ್ಬ ಸ್ನೇಹಿತ ಮತ್ತು ಇಬ್ಬರು ಯುವತಿಯರ ಜತೆ ದಿಪಾಂಶು ಶರ್ಮಾ ಗುಂಡು ಪಾರ್ಟಿ ಮಾಡುತ್ತಿದ್ದರು. ಮದ್ಯಪಾನದ ಜತೆ ಗಾಂಜಾ ಸೇವನೆ ಸಹ ಮಾಡಿರುವ … Continue reading ಮದ್ಯದ ನಶೆಯಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು