ಮದ್ಯದ ನಶೆಯಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು
ಬೆಂಗಳೂರು: ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ 27ವರ್ಷದ ಟೆಕ್ಕಿಯೊಬ್ಬ ಮದ್ಯದ ಅಮಲಿನಲ್ಲಿ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೆ.ಆರ್.ಪುರದ ಅಯ್ಯಪ್ಪನಗರದ ಕೊಡಿಗೇಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಇದನ್ನೂ ಓದಿ: ತಿರುಪತಿ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷ! ದಿಪಾಂಶು ಶರ್ಮಾ(27) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಶುಕ್ರವಾರ ಬೆಳಗ್ಗೆ 6.45 ರ ಸುಮಾರಿಗೆ ಘಟನೆ ನಡೆದಿದೆ. ಒಬ್ಬ ಸ್ನೇಹಿತ ಮತ್ತು ಇಬ್ಬರು ಯುವತಿಯರ ಜತೆ ದಿಪಾಂಶು ಶರ್ಮಾ ಗುಂಡು ಪಾರ್ಟಿ ಮಾಡುತ್ತಿದ್ದರು. ಮದ್ಯಪಾನದ ಜತೆ ಗಾಂಜಾ ಸೇವನೆ ಸಹ ಮಾಡಿರುವ … Continue reading ಮದ್ಯದ ನಶೆಯಲ್ಲಿ 33 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು
Copy and paste this URL into your WordPress site to embed
Copy and paste this code into your site to embed