ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಕೈಹಾಕಿದ; ಜನರು ಹಿಡಿದು ಹೊಡೆದು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದರು..

ನೆಲಮಂಗಲ: ನೀರು ಕೇಳುವ ನೆಪದಲ್ಲಿ ಮನೆಯೊಂದಕ್ಕೆ ನುಗ್ಗಿದ ಯುವಕ ಮಹಿಳೆಯ ಮೇಲೆ ಕೈ ಹಾಕಿ, ಈಗ ಪೊಲೀಸರ ಪಾಲಾಗಿದ್ದಾನೆ. ಗುಲ್ಬರ್ಗದ ಸಿದ್ಧಾಪುರ ಮೂಲದ ಮಾರುತಿ ಎಂಬಾತನನ್ನು ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಟಿ.ಬೇಗೂರಿನಲ್ಲಿ ಈ ಘಟನೆ ಸಂಭವಿಸಿದೆ. ಮದ್ಯಪಾನ ಮಾಡಿ ಅಮಲಿನಲ್ಲಿದ್ದ ಮಾರುತಿ, ನೀರು ಬೇಕೆಂದು ಹನುಮಕ್ಕ ಎಂಬಾಕೆ ವಾಸವಿದ್ದ ಬಾಡಿಗೆ ಮನೆಯೊಂದರ ಬಳಿ ಹೋಗಿದ್ದಾನೆ. ಇದನ್ನೂ ಓದಿ: ಮೂತ್ರ ವಿಸರ್ಜನೆಗೆ ಹೋಗಿ ಪ್ರಾಣ ಕಳೆದುಕೊಂಡ ಯುವಕ; ಕ್ಷಣಮಾತ್ರದಲ್ಲಿ ಸ್ಥಳದಲ್ಲೇ ಸಾವು! … Continue reading ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಕೈಹಾಕಿದ; ಜನರು ಹಿಡಿದು ಹೊಡೆದು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದರು..