ಕರೊನಾ ಸೋಂಕಿಗೆ ಯುವ ವೈದ್ಯ ಬಲಿ: ಮದುವೆಯಾದ ಒಂದೇ ವರ್ಷದಲ್ಲಿ ದುರಂತ ಸಾವು
ಭುವನೇಶ್ವರ: ಎಲ್ಲವೂ ಮುಗಿಯಿತು. ಇನ್ನು ನಮ್ಮ ಬದುಕು ಮತ್ತೆ ಸರಿದಾರಿಗೆ ಬರಲಿದೆ ಎಂಬ ನಿರೀಕ್ಷೆಯಲ್ಲಿರುವಾಗಲೇ ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿಲಿ ಎಂಬಂತೆ ದೇಶದಲ್ಲಿ ಎದ್ದಿರುವ ಮಹಾಮಾರಿ ಕರೊನಾ ವೈರಸ್ ಎರಡನೇ ಅಲೆ ಜನರನ್ನು ಭಾರಿ ಆತಂಕಕ್ಕೆ ದೂಡಿದೆ. ದಿನೇದಿನೆ ಪ್ರಕರಣಗಳ ಸಂಖ್ಯೆಯ ಜತೆಗೆ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ ಐಎಂಎಸ್ ಮತ್ತು ಎಸ್ಯುಎಂ ಆಸ್ಪತ್ರೆಯ 34 ವರ್ಷದ ಯುವ ವೈದ್ಯರೊಬ್ಬರು ಕರೊನಾಗೆ ಬಲಿಯಾಗಿದ್ದಾರೆ. ಕರ್ತವ್ಯದಲ್ಲಿ ಇರುವಾಗಲೇ ಶನಿವಾರ ಅಸುನೀಗಿದ್ದಾರೆ. ಮೃತ … Continue reading ಕರೊನಾ ಸೋಂಕಿಗೆ ಯುವ ವೈದ್ಯ ಬಲಿ: ಮದುವೆಯಾದ ಒಂದೇ ವರ್ಷದಲ್ಲಿ ದುರಂತ ಸಾವು
Copy and paste this URL into your WordPress site to embed
Copy and paste this code into your site to embed