ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಇಬ್ಬರು ವಿದ್ಯಾರ್ಥಿಗಳು ವಿಧಿವಶ…

ಬೆಂಗಳೂರು: ಅಡ್ಡಾದಿಟ್ಟಿ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ಚಾಲಕ ಮತ್ತು ಪ್ರಯಾಣಿಕರ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಆನಂತಪುರ ಜಿಲ್ಲೆ ಬೊಮ್ಮನಹಳ್ಳ ನಿವಾಸಿ ಕಾರ್ತಿಕ್ (23) ಮತ್ತು ಪ್ರಕಾಶಂ ಜಿಲ್ಲೆಯ ಭಗಿರಧ ರೆಡ್ಡಿ (17) ಮೃತ ಯುವಕರು. ವ್ಯಾಸಂಗ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಕಾರ್ತಿಕ್, ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದು, ಚಂದ್ರಾಪುರದಲ್ಲಿ ಬಾಡಿಗೆ ರೂಮ್‌ನಲ್ಲಿ ನೆಲೆಸಿದ್ದ. ಇನ್ನು ಭಗಿರಥ ರೆಡ್ಡಿ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. … Continue reading ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಇಬ್ಬರು ವಿದ್ಯಾರ್ಥಿಗಳು ವಿಧಿವಶ…