ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ…

ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ ಮುತ್ತಪ್ಪ ಕಾರು ಚಾಲಕನಾಗಿದ್ದ. ಫೆಬ್ರುವರಿ … Continue reading ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ…