ಪಿಟಿ ಮೇಸ್ಟ್ರು ಕೈಕೊಟ್ಟಿದ್ದಕ್ಕೆ ಅಂಬೇಡ್ಕರ್ ವಿರುದ್ಧ ನಾಲಿಗೆ ಹರಿಬಿಟ್ಟ ತುಮಕೂರಿನ ಯುವತಿ ಅರೆಸ್ಟ್!
ತುಮಕೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಯುವತಿಯನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ವೇದಾವತಿ (22) ಬಂಧಿತ ಯುವತಿ. ಈಕೆ ಕ್ಯಾತಸಂದ್ರ ಸಮೀಪದ ಕಲ್ಲಹಳ್ಳಿ ಗ್ರಾಮದ ನಿವಾಸಿ. ನನಗೆ ಅನ್ಯಾಯವಾಗಿದೆ. ಇದಕ್ಕೆ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಕಾರಣ ಎನ್ನುತ್ತಾ ಅವಾಚ್ಯ ಶಬ್ದಗಳಿಂದ ಅಂಬೇಡ್ಕರ್ ಅವರನ್ನು ನಿಂದಿಸಿ, ವಿಡಿಯೋ ಹರಿಬಿಟ್ಟಿದ್ದಳು. ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಕಸರತ್ತು: ಸಿದ್ದು-ಡಿಕೆಶಿಗೂ ಮುನ್ನವೇ 3 ತಂಡಗಳಾಗಿ ದೆಹಲಿಗೆ ಹಾರಿದ ಶಾಸಕರು ವಿಡಿಯೋ ವೈರಲ್ ಆದ ಬಳಿಕ … Continue reading ಪಿಟಿ ಮೇಸ್ಟ್ರು ಕೈಕೊಟ್ಟಿದ್ದಕ್ಕೆ ಅಂಬೇಡ್ಕರ್ ವಿರುದ್ಧ ನಾಲಿಗೆ ಹರಿಬಿಟ್ಟ ತುಮಕೂರಿನ ಯುವತಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed