ತಂಡದಿಂದ ಯುವಕನ ಮೇಲೆ ಹಲ್ಲೆ

assault

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಯುವಕನೊಬ್ಬನ ಮೇಲೆ ತಂಡವೊಂದು ಹಲ್ಲೆ ನಡೆಸಿ ಯುವಕನ ತಲೆಗೆ ಗಾಯವಾಗಿ ಸುಳ್ಯ ಆಸ್ಪತ್ರೆಗೆ ದಾಖಲಾದ ಟನೆ ಶನಿವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಬೆಳ್ಳಾರೆಯ ಆಶೀರ್​ ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಅಜರುದ್ದೀನ್​ ಮತ್ತು ಜಮಾಲ್​ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಆಶೀರ್​ ಬೈಕ್​ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಲಾಗಿದೆ. ಗಾಯಾಳನ್ನು ಪೊಲೀಸರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಕರ್ಕಶ ಶಬ್ದದ ಬೈಕ್​ ಸವಾರಿ, ಇಬ್ಬರ ಬಂಧನ

ವ್ಯಾಸಂಗದ ಜತೆ ಸಂಸ್ಕಾರ ವೃದ್ಧಿಗೆ ಪೂರಕ

 

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…