ಹುಡುಗಿಯರನ್ನು ಪೀಡಿಸುತ್ತಿದ್ದ ಅಂತ ಠಾಣೆ ಎದುರೇ ಯುವಕನ ಮೇಲೆ ಹಲ್ಲೆ!

ರಾಯಚೂರು: ಪೊಲೀಸ್ ಠಾಣೆಯ ಮುಂದೆಯೇ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ತಾಲೂಕಿನ ಚಿಕ್ಕಬೂದೂರು ಗ್ರಾಮದ ಪ್ರಭು ಹಲ್ಲೆಗೊಳಗಾದ ಯುವಕ. ಕುಡಿದ ಅಮಲಿನಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಸರ್ಕಲ್ ಇನ್​​ಸ್ಪೆಕ್ಟರ್​ ಕಚೇರಿ ಆವರಣದಲ್ಲೇ ಚಿಕ್ಕಬೂದೂರು ಗ್ರಾಮದ 6 ಜನರು ಹಲ್ಲೆ ಮಾಡಿದ್ದಾರೆ. ಠಾಣೆಯ ಮುಂದೆಯೇ ಗಲಾಟೆ ನಡೆದಿದ್ದರೂ ಯುವಕನನ್ನು ರಕ್ಷಣೆ ಮಾಡಲು ಪೊಲೀಸರು ಮುಂದಾಗಿಲ್ಲ. ನಂತರ ಜನ ಜಮಾಯಿಸುತ್ತಿದ್ದಂತೆ … Continue reading ಹುಡುಗಿಯರನ್ನು ಪೀಡಿಸುತ್ತಿದ್ದ ಅಂತ ಠಾಣೆ ಎದುರೇ ಯುವಕನ ಮೇಲೆ ಹಲ್ಲೆ!