ನಡುರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಸಿಕ್ಕಿಬಿದ್ದ ಯುವಕ; ಮುಂದಾದದ್ದು ಭಾರಿ ದುರಂತ
ಮುಜಫ್ಫರ್ಪುರ : ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ, 17 ವರ್ಷದ ಯುವಕನನ್ನು ಹುಡುಗಿಯ ಮನೆಯವರು ಥಳಿಸಿ ಸಾಯಿಸಿ, ಆತನ ಮರ್ಮಾಂಗವನ್ನು ಕತ್ತರಿಸಿ ಹಾಕಿರುವ ಭೀಕರ ಘಟನೆ ಬಿಹಾರದಿಂದ ವರದಿಯಾಗಿದೆ. ಮುಜಫ್ಫರ್ಪುರ ಜಿಲ್ಲೆಯ ರೇಪುರ ರಾಮಪುರಷಾ ಗ್ರಾಮದ ನಿವಾಸಿಯಾಗಿದ್ದ ಸೌರಭ್ ಕುಮಾರ್ ಕೊಲೆಯಾದ ದುರ್ದೈವಿ. ಜುಲೈ 23 ರ ರಾತ್ರಿ ಸೌರಭ್ ಕುಮಾರ್ ಪಕ್ಕದ ಸೊರ್ಬರ ಗ್ರಾಮದಲ್ಲಿನ ತನ್ನ ಪ್ರೇಯಸಿಯನ್ನು ಭೇಟಿ ಮಾಡಲು ಆಕೆಯ ಮನೆಗೆ ಹೋಗಿದ್ದ. ಸರಿರಾತ್ರಿಯಲ್ಲಿ ಮನೆಗೇ ಪ್ರವೇಶ ಮಾಡಿದ ಆತನ ಬಗ್ಗೆ ಕೋಪಗೊಂಡ ಹುಡುಗಿಯ ಮನೆಯವರು … Continue reading ನಡುರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಸಿಕ್ಕಿಬಿದ್ದ ಯುವಕ; ಮುಂದಾದದ್ದು ಭಾರಿ ದುರಂತ
Copy and paste this URL into your WordPress site to embed
Copy and paste this code into your site to embed