ಪೊಲೀಸ್​ ಠಾಣೆಯಿಂದ ಮನೆಗೆ ಬಂದ ಕೂಡಲೇ ಯುವಕ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಮೈಸೂರು: ಪೊಲೀಸ್​ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ನಗರದ ಸುಣ್ಣದ ಕೇರಿ ನಿವಾಸಿ ಕುಮಾರ್ ಎಂಬುವವರ ಪುತ್ರ ದರ್ಶನ್ (17) ಮೃತ ದುರ್ದೈವಿ. ಕೆ.ಆರ್.ಠಾಣಾ ಪೊಲೀಸರು ಕಿರುಕುಳ ನೀಡಿದ್ದಕ್ಕೆ ದರ್ಶನ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 59 ಆ್ಯಪ್‌ ನಿಷೇಧ- ಚೀನಾದ ಪ್ರತಿಕ್ರಿಯೆ ಏನು ಗೊತ್ತಾ? ತಪಾಸಣೆ ವೇಳೆ ಸ್ಕೂಟರ್ ಹಿಂಬದಿಯಲ್ಲಿ ನಂಬರ್ ಪ್ಲೇಟ್ ಇರದಿದ್ದಕ್ಕೆ ಪೊಲೀಸರು ದರ್ಶನ್ ಜತೆಗೆ ಬೈಕ್​ ವಶಕ್ಕೆ ಪಡೆದಿದ್ದರು. ಆತನ ಜತೆಗಿದ್ದ … Continue reading ಪೊಲೀಸ್​ ಠಾಣೆಯಿಂದ ಮನೆಗೆ ಬಂದ ಕೂಡಲೇ ಯುವಕ ಆತ್ಮಹತ್ಯೆಗೆ ಶರಣಾಗಿದ್ದೇಕೆ?