80 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಮಾರನೇ ದಿನವೇ ಯುವಕನ ಬದುಕು ದುರಂತ ಅಂತ್ಯ!
ಕೊಚ್ಚಿ: ಲಾಟರಿಯಲ್ಲಿ ಬಹುಮಾನವಾಗಿ 80 ಲಕ್ಷ ರೂ. ಬಂದ ಮಾರನೇ ದಿನವೇ ಯುವಕ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ಪಂಗೋಡೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪಂಗೋಡೆ ಮೂಲದ ಸಜೀವ್ (35) ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಸೇರಿ ಮದ್ಯದ ಪಾರ್ಟಿ ನಡೆಸುತ್ತಿದ್ದಾಗ ಮಣ್ಣಿನ ದಿಬ್ಬದಿಂದ ಬಿದ್ದು ಮೃತಪಟ್ಟಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ! ಪೊಲೀಸರ ಪ್ರಕಾರ, ಸಾವಿಗೂ ಹಿಂದಿನ … Continue reading 80 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಮಾರನೇ ದಿನವೇ ಯುವಕನ ಬದುಕು ದುರಂತ ಅಂತ್ಯ!
Copy and paste this URL into your WordPress site to embed
Copy and paste this code into your site to embed