80 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಮಾರನೇ ದಿನವೇ ಯುವಕನ ಬದುಕು ದುರಂತ ಅಂತ್ಯ!

ಕೊಚ್ಚಿ: ಲಾಟರಿಯಲ್ಲಿ ಬಹುಮಾನವಾಗಿ 80 ಲಕ್ಷ ರೂ. ಬಂದ ಮಾರನೇ ದಿನವೇ ಯುವಕ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ಪಂಗೋಡೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪಂಗೋಡೆ ಮೂಲದ ಸಜೀವ್​ (35) ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಸೇರಿ ಮದ್ಯದ ಪಾರ್ಟಿ ನಡೆಸುತ್ತಿದ್ದಾಗ ಮಣ್ಣಿನ ದಿಬ್ಬದಿಂದ ಬಿದ್ದು ಮೃತಪಟ್ಟಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ! ಪೊಲೀಸರ ಪ್ರಕಾರ, ಸಾವಿಗೂ ಹಿಂದಿನ … Continue reading 80 ಲಕ್ಷ ರೂ. ಲಾಟರಿ ಬಹುಮಾನ ಗೆದ್ದ ಮಾರನೇ ದಿನವೇ ಯುವಕನ ಬದುಕು ದುರಂತ ಅಂತ್ಯ!