ರಥೋತ್ಸವದ ವೇಳೆ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
ಚಾಮರಾಜನಗರ: ರಥೋತ್ಸವದ ವೇಳೆಯೇ ದುರಂತವೊಂದು ಸಂಭವಿಸಿದೆ. ರಥದ ಚಕ್ರದಡಿ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ಭಾನುವಾರ ನಡೆದ ರಥೋತ್ಸವದಲ್ಲಿ ಚಕ್ರಕ್ಕೆ ಸಿಲುಕಿ ಇಬ್ಬರು ಗಾಯಗೊಂಡಿದ್ದರು. ಗಾಯಗೊಂಡ ಪೈಕಿ ಸರ್ಪಭೂಷಣ (24) ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ರಥಧ ಚಕ್ರ ಎಳೆಯುವ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿದ್ದಾರೆ. ಪರಿಣಾಮ ಕಾಲು ಮುರಿದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ. ರಥೋತ್ಸವಕ್ಕೆ ಬಂದ ಯುವಕ ರಥದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದು ದುರಂತವೇ ಸರಿ. … Continue reading ರಥೋತ್ಸವದ ವೇಳೆ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
Copy and paste this URL into your WordPress site to embed
Copy and paste this code into your site to embed