ಬೆಂಗಳೂರು: ಇದು ಇವರಿಬ್ಬರ ನಡುವಿನ ಸಂಘರ್ಷ, ಆದರೆ ಅದಕ್ಕೆ ಕಾರಣ ಅವಳು. ಆಕೆಗಾಗಿ ಈ ಇಬ್ಬರೂ ಯಾವ ಪರಿ ಕಾದಾಡಿದ್ದರೆಂದರೆ ಒಬ್ಬ ಇನ್ನೊಬ್ಬನನ್ನು ಚಾಕುವಿನಿಂದ ಇರಿದೇ ಬಿಟ್ಟಿದ್ದ. ಕೊನೆಗೂ ಯುವತಿಗಾಗಿ ಜಗಳ ಮಾಡಿಕೊಂಡು ಇರಿದು ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಮುತ್ತುರಾಜ್ ಮತ್ತು ಹೇಮಂತ್ ಬಂಧಿತ ಆರೋಪಿಗಳು. ಹರಿಕೀರ್ತನ್ ಎಂಬಾತ ಇರಿತಕ್ಕೊಳಗಾದ ಯುವಕ. ನಿನ್ನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ಹರಿಕೀರ್ತನ್ ಚೂರಿ ಇರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಭಜರಂಗದಳದ ಕಾರ್ಯಕರ್ತರ ಮೇಲೆ … Continue reading ಯುವತಿಯನ್ನು ಪ್ರೀತಿಸುತ್ತಿದ್ದಾತನ ಎದೆಗೇ ಚಾಕು ಚುಚ್ಚಿದ್ರು; ಆಕೆಯನ್ನು ಭೇಟಿ ಮಾಡ್ಬೇಡ ಅಂದ್ರೂ ಮಾಡಿದ್ದಕ್ಕೆ ಇರಿದಿದ್ದವರ ಸೆರೆ
Copy and paste this URL into your WordPress site to embed
Copy and paste this code into your site to embed