ಯುವತಿಯನ್ನು ಪ್ರೀತಿಸುತ್ತಿದ್ದಾತನ ಎದೆಗೇ ಚಾಕು ಚುಚ್ಚಿದ್ರು; ಆಕೆಯನ್ನು ಭೇಟಿ ಮಾಡ್ಬೇಡ ಅಂದ್ರೂ ಮಾಡಿದ್ದಕ್ಕೆ ಇರಿದಿದ್ದವರ ಸೆರೆ

ಬೆಂಗಳೂರು: ಇದು ಇವರಿಬ್ಬರ ನಡುವಿನ ಸಂಘರ್ಷ, ಆದರೆ ಅದಕ್ಕೆ ಕಾರಣ ಅವಳು. ಆಕೆಗಾಗಿ ಈ ಇಬ್ಬರೂ ಯಾವ ಪರಿ ಕಾದಾಡಿದ್ದರೆಂದರೆ ಒಬ್ಬ ಇನ್ನೊಬ್ಬನನ್ನು ಚಾಕುವಿನಿಂದ ಇರಿದೇ ಬಿಟ್ಟಿದ್ದ. ಕೊನೆಗೂ ಯುವತಿಗಾಗಿ ಜಗಳ ಮಾಡಿಕೊಂಡು ಇರಿದು ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಮುತ್ತುರಾಜ್​ ಮತ್ತು ಹೇಮಂತ್ ಬಂಧಿತ ಆರೋಪಿಗಳು. ಹರಿಕೀರ್ತನ್ ಎಂಬಾತ ಇರಿತಕ್ಕೊಳಗಾದ ಯುವಕ. ನಿನ್ನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ಹರಿಕೀರ್ತನ್​ ಚೂರಿ ಇರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಭಜರಂಗದಳದ ಕಾರ್ಯಕರ್ತರ ಮೇಲೆ … Continue reading ಯುವತಿಯನ್ನು ಪ್ರೀತಿಸುತ್ತಿದ್ದಾತನ ಎದೆಗೇ ಚಾಕು ಚುಚ್ಚಿದ್ರು; ಆಕೆಯನ್ನು ಭೇಟಿ ಮಾಡ್ಬೇಡ ಅಂದ್ರೂ ಮಾಡಿದ್ದಕ್ಕೆ ಇರಿದಿದ್ದವರ ಸೆರೆ