ಐಪಿಎಲ್ ಬೆಟ್ಟಿಂಗ್ ಹಣ ಕೊಡುವ ವಿಚಾರಕ್ಕೆ ಗಲಾಟೆ; ಯುವಕನ ಹತ್ಯೆ

ಮದ್ದೂರು: ಹಾಲಿ ಐಪಿಎಲ್​ ಋತು ಅನೇಕ ಕಾರಣಗಳಿಗೆ ಹೆಚ್ಚು ಸದ್ದು ಮಾಡುತ್ತಿದ್ದು ಈ ಮಧ್ಯೆ ತಂಡಗಳ ಪರ ಕ್ರಿಕೆಟ್​ ಬೆಟ್ಟಿಂಗ್​ ಕೂಡ ಜೋರಾಗಿ ನಡೆಯುತ್ತಿದ್ದು ಹಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಪ್ರಕರಣ ಒಂದರಲ್ಲಿ ಬೆಟ್ಟಿಂಗ್​ ಹಃಣ ನೀಡುವ ಸಂಬಂಧ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಣ ಗೆದ್ದ ಯುವಕನನ್ನು ಸೌದೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಬೊಆರಪುರ ಸಮೀಪ ಇರುವ ವಿ.ಸಿ.ನಾಲೆ ಬಳಿ ನಡೆದಿದೆ. ಬೆಟ್ಟಿಂಗ್​ ಗೀಳು ಮದ್ದೂರು ತಾಲ್ಲೂಕಿನ … Continue reading ಐಪಿಎಲ್ ಬೆಟ್ಟಿಂಗ್ ಹಣ ಕೊಡುವ ವಿಚಾರಕ್ಕೆ ಗಲಾಟೆ; ಯುವಕನ ಹತ್ಯೆ