ಐಪಿಎಲ್ ಬೆಟ್ಟಿಂಗ್ ಹಣ ಕೊಡುವ ವಿಚಾರಕ್ಕೆ ಗಲಾಟೆ; ಯುವಕನ ಹತ್ಯೆ
ಮದ್ದೂರು: ಹಾಲಿ ಐಪಿಎಲ್ ಋತು ಅನೇಕ ಕಾರಣಗಳಿಗೆ ಹೆಚ್ಚು ಸದ್ದು ಮಾಡುತ್ತಿದ್ದು ಈ ಮಧ್ಯೆ ತಂಡಗಳ ಪರ ಕ್ರಿಕೆಟ್ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದ್ದು ಹಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಪ್ರಕರಣ ಒಂದರಲ್ಲಿ ಬೆಟ್ಟಿಂಗ್ ಹಃಣ ನೀಡುವ ಸಂಬಂಧ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಣ ಗೆದ್ದ ಯುವಕನನ್ನು ಸೌದೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಬೊಆರಪುರ ಸಮೀಪ ಇರುವ ವಿ.ಸಿ.ನಾಲೆ ಬಳಿ ನಡೆದಿದೆ. ಬೆಟ್ಟಿಂಗ್ ಗೀಳು ಮದ್ದೂರು ತಾಲ್ಲೂಕಿನ … Continue reading ಐಪಿಎಲ್ ಬೆಟ್ಟಿಂಗ್ ಹಣ ಕೊಡುವ ವಿಚಾರಕ್ಕೆ ಗಲಾಟೆ; ಯುವಕನ ಹತ್ಯೆ
Copy and paste this URL into your WordPress site to embed
Copy and paste this code into your site to embed