More

    ಗಣೇಶನ ಮೂರ್ತಿ ವಿಸರ್ಜನೆ ವೇಳೆ ಪ್ರಾಣ ಕಳೆದುಕೊಂಡ ಯುವಕ..

    ತುಮಕೂರು: ಚತುರ್ಥಿ ಸಲುವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಇಂದು ಕೊಂಡೊಯ್ದು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

    ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ತುಮಕೂರಿನ ಭೀಮಸಂದ್ರ ನಿವಾಸಿ ಚೇತನ್​ (15) ಸಾವಿಗೀಡಾದ ಯುವಕ.

    ಇಂದು ಸಂಜೆ ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಸಂದರ್ಭ ನೀರಿನಲ್ಲಿ ಮುಳುಗಿ ಈತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    18ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ!; ನಷ್ಟದಲ್ಲಿದೆ 50 ವರ್ಷಗಳ ಇತಿಹಾಸವಿರುವ ಕಂಪನಿ..

    ಹಬ್ಬಕ್ಕೆ ನಾನೇ ಗೌರಿ ತರಬೇಕು ಅಂತ ಸಹೋದರಿಯರ ಗಲಾಟೆ: ತಂಗಿ ತಂದಿದ್ದಕ್ಕೆ ಅಕ್ಕ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts